ಡಿಕೆ ಶಿವಕುಮಾರ್

ಮುಡಾ ಹಗರಣದ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ ಬಹುಕೋಟಿ ಅವ್ಯವಹಾರ ನಡೆದಿರುವುದನ್ನು ದೃಢಪಡಿಸಿದೆ. ಪ್ರಕರಣದ ಹಿನ್ನೆಲೆಯಲ್ಲಿ ತಮ್ಮ ಕುಟುಂಬದ ವಿರುದ್ಧ ಅರೋಪ ಕೇಳಿ ಬಂದಾಗ ಸಿದ್ದರಾಮಯ್ಯ ತನಿಖೆ ನಡೆಯಲಿ, ಆರೋಪಗಳು ಸಾಬೀತಾದರೆ ರಾಜೀನಾಮೆ ನೀಡುವೆ ಎಂದಿದ್ದರು. ಇದೇ ಕಾರಣಕ್ಕೆ ಬಿಜೆಪಿ ನಾಯಕರು ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ.