ಕಳೆದ ಬಾರಿ ಮೊಣಕಾಲ್ಮೂರು ಹಾಗೂ ಬಾದಾಮಿ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಶ್ರೀರಾಮುಲು ಈ ಬಾರಿ ಬಳ್ಳಾರಿಯಿಂದ ಸ್ಪರ್ಧಿಸುವುದಾಗಿ ಹೇಳಿದರು.