ಪ್ರಜ್ವಲ್ ನನ್ನು ಹುಡುಕಿಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ ನೀಡಿ ಸನ್ಮಾನಿಸುವವುದಾಗಿ ಪೋಸ್ಟರ್ ನಲ್ಲಿ ಹೇಳಲಾಗಿದೆ. ನಗರದ ಶಿವಾನಂದ ಸರ್ಕಲ್ ಮತ್ತು ಶೇಷಾದ್ರಿಪುರಂ ಪ್ರದೇಶಗಳಲ್ಲಿ ಅವರು ಪೋಸ್ಟರ್ ಮೆತ್ತುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.