ಭಾರತೀಯರೆಲ್ಲ ಒಗ್ಗಟ್ಟಾಗಿರಬೇಕು, ಬೇರೆ ವಿಷಯಗಳ ಬಗ್ಗೆ ಚರ್ಚೆ ಅನಾವಶ್ಯಕ, ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ, ಅದರೆ ಈ ಸಂದರ್ಭದಲ್ಲಿ ಕಾಂಗ್ರೆಸ್ ಕೇಂದ್ರದ ಜೊತೆ ನಿಲ್ಲಬೇಕೆಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಹೇಳಿದ್ದಾರೆ, ಮುಖ್ಯಮಂತ್ರಿಯಾದಿಯಾಗಿ ನಾವೆಲ್ಲ ಕೇಂದ್ರ ಸರಕಾರದ ಜೊತೆ ನಿಲ್ಲುತ್ತೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.