ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಬೀದರ್​ನಲ್ಲಿ ಮುಸಲ್ಮಾನರು ಹಿಂದೂಗಳ ಆಸ್ತಿ ಮತ್ತು ಜಮೀನು ತಮ್ಮದು ಎನ್ನುತ್ತಿದ್ದಾರೆಂದು ಅಲ್ಲಿಂದ ವಿಜಯಪುರಕ್ಕೆ ಬಂದಿದ್ದ ರೈತರ ನಿಯೋಗ ಹೇಳಿದೆ. ಹೈದರಾಬಾದ್ ನಿಜಾಮ ಸಾಯುವ ಮೊದಲು ಜಮೀನಿಗಳೆಲ್ಲ ನಿಮ್ಮವೇ ಅಂತ ಮುಸಲ್ಮಾನರಿಗೆ ಹೇಳಿದ್ದನಂತೆ, ಅದನ್ನು ಆಧಾರವಾಗಿಟ್ಟುಕೊಂಡು ಅವರು ಜಮೀನು ನಮ್ಮದು ಎನ್ನುತ್ತಿದ್ದಾರೆ ಎಂದು ರೈತರು ಹೇಳಿದ್ದಾರೆಂದು ಯತ್ನಾಳ್ ತಿಳಿಸಿದರು.