Rahul Gandhiಗಾಗಿ ಮೌನ ಪ್ರತಿಭಟನೆ, DK ಬಾಯಿಗೆ ಬದ್ಲು ಮೂಗಿಗೆ ಕಪ್ಪು ಪಟ್ಟಿ

ರಾಹುಲ್ ಗಾಂಧಿ​ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ ವಿಚಾರ. ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್​​ ನಾಯಕರಿಂದ ಮೌನ ಪ್ರತಿಭಟನೆ. BJP ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಫ್ರೀಡಂಪಾರ್ಕ್​​ನಲ್ಲಿ ಪ್ರತಿಭಟನೆ. ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕಾಂಗ್ರೆಸ್​ ನಾಯಕರಿಂದ ಪ್ರತಿಭಟನೆ