ಸಿದ್ದರಾಮಯ್ಯ, ಸಿಎಂ

ಸ್ಥಿತಿ ಗಂಭೀರವಾಗಿದೆ, ವಿರೋಧ ಪಕ್ಷಗಳ ನಾಯಕರ ಅಭಿಪ್ರಾಯ ತಿಳಿಯಲು ಸರ್ವಪಕ್ಷ ಸಭೆ ಕರೆದಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು. ತಮ್ಮ ವಿರುದ್ಧ ಒಂದೇ ಸಮ ಟೀಕಾಸ್ತ್ರ ಪ್ರಯೋಗಿಸುತ್ತಿರುವ ಬಿಕೆ ಹರಿಪ್ರಸಾದ್ ಗೆ ನೋಟೀಸ್ ಜಾರಿಯಾಗಿದೆಯಾ ಅಂತ ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ, ಅವರ ಬಗ್ಗೆ ಮಾತಾಡಲ್ಲ ಎಂದು ಹೇಳಿದರು.