ಹಿಂದೆ ಮುಖ್ಯಮಂತ್ರಿಗಳಾಗಿದ್ದ ಕುಮಾರಸ್ವಾಮಿಯವರಿಗೆ ಚೆನ್ನಾಗಿ ಗೊತ್ತಿದೆ. ಸರ್ಕಾರಿ ಯೋಜನೆಗಳಿಗೆ ನಮ್ಮಪ್ಪನ ಮನೆಯಿಂದಾಗಲೀ ಅವರಪ್ಪ ಮನೆಯಿಂದಾಗಲೀ ಹಣ ಹೊಂದಿಸುವುದಿಲ್ಲ. ಸರ್ಕಾರವನ್ನು ಯಾವುದೇ ಪಕ್ಷ ನಡೆಸುತ್ತಿರಲಿ, ಯೋಜನೆಗಳಿಗೆ ಸರ್ಕಾರದ ಬೊಕ್ಕಸದಿಂದಲೇ ಹಣ ಖರ್ಚುಮಾಡಲಾಗುತ್ತದೆ ಎಂದು ಬಾಲಕೃಷ್ಣ ಹೇಳಿದರು.