ಕಾರಲ್ಲಿ ಪ್ರಯಾಣಿಸುತ್ತಿದ್ದವರು ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ದಂಡಮ್ಮನಹಳ್ಳಿಯವರು ಎಂದು ಟಿವಿ9 ಕನ್ನಡ ವಾಹಿನಿಯ ಚಿತ್ರದುರ್ಗ ವರದಿಗಾರ ಹೇಳುತ್ತಾರೆ. ಸಂಕ್ರಾಂತಿ ಹಬ್ಬಕ್ಕೆಂದು ಬೆಂಗಳೂರಿನಿಂದ ಊರಿಗೆ ಹೋಗಿದ್ದ ಕುಟುಂಬವು ಕಳೆದ ರಾತ್ರಿ ನಗರಕ್ಕೆ ವಾಪಸ್ಸಾಗುವಾಗ ಅಪಘಾತ ಸಂಭವಿಸಿದೆ.