ಇನ್ನಾದರೂ ಸರ್ಕಾರ ರಾಜ್ಯದ ಅಭಿವೃದ್ಧಿ ಕಡೆ ಗಮನ ಹರಿಸಬೇಕಿದೆ ಎಂದರು. ಪ್ರಕರಣವನ್ನು ಇಡಿ ತನಿಖೆಗೆ ಒಪ್ಪಿಸುವ ಬಗ್ಗೆ ಕೇಳಿದಾಗ, ಇಂಥ ಪ್ರಕರಣಗಳನ್ನು ಕೇಂದ್ರೀಯ ಸಂಸ್ಥೆಗಳೇ ತನಿಖೆ ನಡೆಸುತ್ತವೆ ಮತ್ತು ಜಾರಿ ನಿರ್ದೇಶನಾಲಯದ ತನಿಖೆಯಿಂದಲೇ ಸತ್ಯ ಹೊರಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.