ತಾವು ಸಲ್ಲಿಸಿರುವ ಅರ್ಜಿಯಲ್ಲಿ ಸಹ ಹೈಕಮಾಂಡ್ ಸೂಚಿಸುವ ಕ್ಷೇತ್ರ ಅಂತ ನಮೂದಿಸಿರುವುದಾಗಿ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದರು.