ಈಡಿ ನೋಟೀಸ್ ಮತ್ತು ಸಮನ್ಸ್ಗಳು ತಮಗೆ ಹೊಸದೇನೂ ಅಲ್ಲ ಇದಕ್ಕೂ ಮೊದಲು ಸಲ ಹಲವು ಸಲ ತನಗೆ ಮತ್ತು ಸುರೇಶ್ಗೆ ಈಡಿಯಿಂದ ಬುಲಾವ್ ಬಂದಿದೆ, ಕರೆದಾಗೆಲ್ಲ ಹೋಗಿ ವಿಚಾರಣೆ ಎದುರಿಸಿದ್ದೇವೆ, ಆಸಲಿಗೆ ಐಶ್ವರ್ಯ ಗೌಡ ವಂಚನೆ ಪ್ರಕರಣವನ್ನು ತನಿಖೆ ಮಾಡಿ ಅಂತ ಹೇಳಿದ್ದೇ ಸುರೇಶ್, ಜಾರಿ ನಿರ್ದೇಶನಾಲಯದ ತನಿಖೆಗೆ ಸಂಪೂರ್ಣ ಸಹಕಾರವನ್ನು ಸುರೆಶ್ ನೀಡುತ್ತಾರೆ ಎಂದು ಶಿವಕುಮಾರ್ ಹೇಳಿದರು.