ಇಡಿ ವಿರುದ್ಧ ಯತೀಂದ್ರ ಕಿಡಿ

ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯದ ತತ್ಕಾಲಿಕ ಜಪ್ತಿ ಆದೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರು ಉಲ್ಲೇಖವಾಗಿದೆ ಎಂಬ ವರದಿಗಳ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಇಡಿ ಸಿದ್ದರಾಮಯ್ಯ ವಿರುದ್ಧ ಸಂಚು ರೂಪಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಅವರು ಹೇಳಿದ್ದೇನೆಂಬುದು ಈ ವಿಡಿಯೋದಲ್ಲಿದೆ.