ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಮೇಲೆ ಮುನಿಸಿಕೊಂಡ ಕೃಷ್ಣಪ್ಪ ಪಕ್ಷ ಬಿಟ್ಟು ಹೋಗಿದ್ದರಿಂದ ಪೂರ್ಣಿಮಾ ಸಹ ಅನಿವಾರ್ಯವಾಗಿ ಬಿಜೆಪಿ ಸೇರಿ ಹಿರಿಯೂರುನಿಂದ ಶಾಸಕಿಯೂ ಆದರು. ಆದರೆ ಅವರ ದೇಹದಲ್ಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದ್ದ ಕಾರಣ ಈಗ ಪಕ್ಷಕ್ಕೆ ವಾಪಸ್ಸಾಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.