ಯುವಕನೊಬ್ಬನಿಗೆ ಮೆದುಳಿನಲ್ಲಿ ಗೆಡ್ಡೆಯಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ, ಇದೀಗ ಆತನಿಗೆ AIIMS ಆಸ್ಪತ್ರೆಯ ವೈದ್ಯರು ಮೆದುಳಿನ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಭೋಪಾಲ್ನ AIIMS ಆಸ್ಪತ್ರೆಯ ವೈದ್ಯರು 28 ವರ್ಷದ ಯುವಕನಿಗೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಈ ಶಸ್ತ್ರಚಿಕಿತ್ಸೆ ತುಂಬಾ ವಿಚಿತ್ರವಾಗಿತ್ತು, ಶಸ್ತ್ರಚಿಕಿತ್ಸೆ ಮಾಡುತ್ತಿರವಾಗಲೇ ಪಿಯಾನೋ ಮೂಲಕ ಹನುಮಾನ್ ಚಾಲೀಸಾನ್ನು ಯುವಕ ನುಡಿಸಿದ್ದಾನೆ.