ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಉಚ್ಛ ನ್ಯಾಯಾಲಯವು ಚಿತ್ರನಟ ದರ್ಶನ್​ಗೆ ಷರತ್ತುಬದ್ಧ ಜಾಮೀನು ನೀಡಿರುವುದರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ನ್ಯಾಯಾಲಯದ ತೀರ್ಪನ್ನು ತಾನು ಪ್ರಶ್ನಿಸುವ ಕೆಲಸ ತಾನು ಮಾಡಲ್ಲ, ನ್ಯಾಯಾಲಯದ ತೀರ್ಪನ್ನು ತಮ್ಮ ಸರ್ಕಾರ ಸ್ವಾಗತಿಸುತ್ತದೆ ಎಂದು ಹೇಳಿದರು.