ಜಿ ಪರಮೇಶ್ವರ, ಗೃಹ ಸಚಿವ

ಜನೆವರಿ 11 ರಂದು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಸಭೆಗೆ ರಾಜ್ಯ ಸಚಿವ ಸಂಪುಟದ 28 ಸಚಿವರನ್ನು ಕರೆದಿದ್ದಾರೆ ಎಂದು ಜಿ ಪರಮೇಶ್ವರ್ ಹೇಳಿದರು. ಬೆಂಗಳೂರಿನ 28 ಕ್ಷೇತ್ರಗಳ ಜವಾಬ್ದಾರಿಯನ್ನು ಸಚಿವರಿಗೆ ವಹಿಸಿಕೊಟ್ಟಿರುವುದರಿಂದ ಎಲ್ಲರನ್ನು ಸಭೆಗೆ ಕರೆಯಲಾಗಿದೆ ಎಂದು ಅವರು ಹೇಳಿದರು.