ಏತನ್ಮಧ್ಯೆ, ಕನ್ನಡ ಚಿತ್ರರಂಗಕ್ಕೆ ಸಂಬಂಧಪಟ್ಟವರು ರಾಜಕೀಯ ನಾಯಕರು ಸ್ಪಂದನ ಸಾವಿಗೆ ಶೋಕ ವ್ಯಕ್ತಪಡಿಸುತ್ತಿದ್ದಾರೆ ಮತ್ತು ವಿಜಯ್ ಮನೆಗೆ ಭೇಟಿ ನೀಡುತ್ತಿದ್ದಾರೆ.