ರವಿ ಗಣಿಗ, ಕಾಂಗ್ರೆಸ್ ಶಾಸಕ

ಶಾಸಕರನ್ನು ವಿಮಾನಗಳಲ್ಲಿ ದೆಹಲಿಗೆ ಕಳಿಸುವ ಮತ್ತು ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸುವ ವ್ಯವಸ್ಥೆ ಮಾಡಲಾಗುವುದು ಎಂದು ಸಂತೋಷ್ ಆಡಿರುವ ಮಾತುಗಳ ಆಡಿಯೋ ಮತ್ತು ವಿಡಿಯೋ ಕ್ಲಿಪ್ಪಿಂಗ್ ಗಳು ತಮ್ಮಲ್ಲಿದ್ದು ಅವುಗಳನ್ನು ಸೂಕ್ತ ಸಮಯದಲ್ಲಿ ಬಹಿರಂಗ ಮಾಡಲಾಗುವುದು ಎಂದು ರವಿ ಹೇಳಿದರು.