ರಾಜ್ಯ ರಾಜಕಾರಣದ ಬಗ್ಗೆ ಮಾತಾಡಿದ ಅವರು ಯಾವುದೇ ಸಂದರ್ಭದಲ್ಲಾದರೂ ನಾಯಕತ್ವ ಸುಲಭವಾದುದಲ್ಲ; ಯೋಗ್ಯತೆ, ಸಾಧನೆ ಮತ್ತು ತಪಸ್ಸುಗಳ ಆಧಾರದದಲ್ಲಿ ನಾಯಕತ್ವದ ತೀರ್ಮಾನ ಆಗಬೇಕು ಅಂತ ಹೇಳಿದರು.