ರವಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಯೂ ಆಗಿರುವುದರಿಂದ ಉತ್ತರ ಭಾರತದ ಕಡೆ ಹೋಗುತ್ತಿರುತ್ತಾರೆ. ಆ ಭಾಗದ ಪ್ರಮುಖ ಆಹಾರ ಪದಾರ್ಥಗಳಲ್ಲೊಂದಾಗಿರುವ ಖೀಮಾ ಅವರ ಮೇಲೆ ತುಂಬಾನೇ ಪ್ರಭಾವ ಬೀರಿದಂತಿದೆ ಅಂತ ಹೆಚ್ಡಿಕೆ ಹೇಳಿದರು.