ಎನ್ ಚಲುವರಾಯಸ್ವಾಮಿ, ಸಚಿವ

ಸಮ್ಮಿಶ್ರ ಸರ್ಕಾರದ ಪತನಕ್ಕೆ ಡಿಕೆ ಶಿವಕುಮಾರ್ ಕಾರಣ ಅಂತ ಕುಮಾರಸ್ವಾಮಿ ಹೇಳೋದು ಮಹಾಪರಾಧ, ಸರ್ಕಾರ ಉಳಿಸಲು ಶಿವಕುಮಾರ್ ಎಷ್ಟು ಕಷ್ಟಪಟ್ಟರು ಅಂತ ಎಲ್ಲರಿಗೂ ಗೊತ್ತಿದೆ. ಕುಮಾರಸ್ವಾಮಿಯ ಜಾಯಮಾನವೇ ಹಾಗೆ, ಹಿಟ್ ಅಂಡ್ ರನ್ ಥರ, 2019 ರಲ್ಲಿ ಮಂಡ್ಯ ಲೋಕ ಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲುವಿಗಾಗಿ ಶಿವಕುಮಾರ್ ಶ್ರಮಪಟ್ಟಿದ್ದನ್ನು ಕುಮಾರಸ್ವಾಮಿ ಮರೆತಿದ್ದಾರೆ ಎಂದು ಚಲುವರಾಯಸ್ವಾಮಿ ಹೇಳಿದರು