ಕಾರ್ತಿಕ ಮಾಸದ ಮೊದಲ ಸೋಮವಾರದ ದಿನಭವಿಷ್ಯ ತಿಳಿಯಿರಿ

ಹಿಂದೂ ಧರ್ಮದಲ್ಲಿ ನದಿಗಳಿಗೆ ಮಹತ್ವದ ಸ್ಥಾನವಿದೆ. ಗಂಗಾ, ಯಮುನಾ, ಸರಸ್ವತಿ, ಗೋದಾವರಿ ಮತ್ತು ಕೃಷ್ಣನನ್ನು ದೇವರ ಅವತಾರವೆಂದು ಪೂಜಿಸಲಾಗುತ್ತದೆ. ಕಾರ್ತಿಕ ಮಾಸದಲ್ಲಿ ನದಿಯಲ್ಲಿ ಸ್ನಾನ ಮಾಡಿದರೆ ಏನು ಲಾಭವಾಗುತ್ತದೆ ಮತ್ತು ಮಹತ್ವವೇನು ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.