ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಸಾರ್ವತ್ರಿಕ ಚುನಾವಣೆ 1952ರಲ್ಲಿ ನಡೆದಾಗ ಡಾ ಬಿಅರ್ ಅಂಬೇಡ್ಕರ್ ಸೋಲುವಂತೆ ಮಾಡಿ ನಂತರ ಸಂಭ್ರಮಿಸಿದ್ದು ಭಾರತದ ಮೊದಲ ಪ್ರಧಾನ ಮಂತ್ರಿ ಪಂಡಿತ ಜವಾಹರಲಾಲ್ ನೆಹರೂ, ಚುನಾವಣೆಯಲ್ಲಿ ಅವರು ಎರಡೆರಡು ಬಾರಿ ಸೋಲುವಂತೆ ಮಾಡಲಾಯಿತು, ಭಾರತೀಯರು ಅದರಲ್ಲೂ ವಿಶೇಷವಾಗಿ ದಲಿತರು ಇದನ್ನು ಅರ್ಥಮಾಡಿಕೊಳ್ಳಬೇಕು ಎಂದು ಕಾರಜೋಳ ಹೇಳಿದರು.