ಪಕ್ಷಾಂತರದ ಬಗ್ಗೆ ಎರಡೂ ಪಕ್ಷಗಳ ಪ್ರಮುಖರು ತದ್ವಿರುದ್ಧವಾದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇವತ್ತು ಬೆಂಗಳೂರಲ್ಲಿ ಬಿಜೆಪಿ ನಾಯಕರ ಸಭೆ ನಡೆಸಿದ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಕಾಂಗ್ರೆಸ್ ಪಕ್ಷದ ಸುಮಾರು 45 ಪ್ರಮುಖ ತಮ್ಮ ಸಂಪರ್ಕದಲ್ಲಿದ್ದಾರೆಂದು ಸಭೆಯಲ್ಲಿ ಹೇಳಿದ್ದಾರಂತೆ.