ಅವರ ಆಡಿದ ಮಾತುಗಳು ನಂಬಿ ಮತ್ತು ಹಿರಿತನಕ್ಕೆ ಗೌರವ ನೀಡಿ, ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಮೂಲ ಅಭ್ಯರ್ಥಿ ಸುಲಭವಾಗಿ ಗೆಲ್ಲುವ ಅವಕಾಶವಿದ್ದರೂ ಅದನ್ನು ಶೆಟ್ಟರ್ ಅವರಿಗೆ ಬಿಟ್ಟುಕೊಡಲಾಯಿತು. ಅದರೆ ಶೆಟ್ಟರ್ 35,000 ಮತಗಳ ಅಂತರದಿಂದ ಸೋತರು ಎಂದು ಶಿವಕುಮಾರ್ ಹೇಳಿದರು.