ಶಿಥಿಲಗೊಂಡಿರುವ ಸರ್ಕಾರೀ ಶಾಲಾ ಕಾಲೇಜು ಕಟ್ಟಡಗಳು ದುರಸ್ತಿ, ಹೊಸ ಕಟ್ಟಡಗಳು, ಅಗತ್ಯವಿರುವ ಲ್ಯಾಬ್ ಗಳು, ಶೌಚಾಲಯ, ಕುಡಿಯುವ ನೀರು ಮೊದಲಾದ ಸಕಲ ಸೌಲಭ್ಯಗಳನ್ನು ಕಲ್ಪಿಸಲು ಕಳೆದ ಅಯವ್ಯಯ ಪಟ್ಟಿಯಲ್ಲಿ 600 ಕೋಟಿ ರೂ. ಮೀಸಲಿಡಲಾಗಿತ್ತು, ಪ್ರಸಕ್ತ ಸಾಲಿನಲ್ಲಿ 850 ಕೋಟಿ ರೂ. ಗಳನ್ನು ತೆಗೆದಿರಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.