ಬಿವೈ ವಿಜಯೇಂದ್ರ: ಟಿವಿ9 ಸಂದರ್ಶನ

ಹೆಚ್ ಕೆ ಪಾಟೀಲ್ ಅವರು ಕಾನೂನು ಸಚಿವರಾಗಿ ಹಳೆಯ ಹಗರಣಗಳ ಚರ್ಚೆಗೆ ಅವಕಾಶವಿಲ್ಲ ಎಂದಾಗ ಸಿದ್ದರಾಮಯ್ಯ ತಮ್ಮ ಸಚಿವನನ್ನು ತಡೆದು ಅರೋಪ ತನ್ನ ಕುಟುಂಬದ ಮೇಲೆ ಬಂದಿದೆ ಮತ್ತು ಅದಕ್ಕೆ ಉತ್ತರಿಸುವ ಜವಾಬ್ದಾರಿ ನನ್ನದಾಗಿದೆ, ನಾನು ಮಾತಾಡುತ್ತೇನೆ ಅಂತ ಹೇಳಿ ಸೈಟು ಸಿಕ್ಕಿರುವುದನ್ನು ಸಮರ್ಥನೆ ಮಾಡಿಕೊಳ್ಳಬಹುದಿತ್ತು, ಆದರೆ ಅವರು ಹಾಗೆ ಮಾಡಲಿಲ್ಲ ಎಂದು ವಿಜಯೇಂದ್ರ ಹೇಳಿದರು.