ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ

ಪ್ರಜ್ವಲ್ ಎಸಗಿರುವುದು ಅಕ್ಷಮ್ಯ ಅಪರಾಧ, ಆದರೆ ಪ್ರಕರಣವೀಗ ನ್ಯಾಯಾಲಯದ ಸುಪರ್ದಿಯಲ್ಲಿದೆ ಮತ್ತು ಎಸ್ಐಟಿ ತನಿಖೆ ನಡೆಸುತ್ತಿದೆ, ತನಿಖೆ ಹೇಗೆ ನಡೆಯುತ್ತಿದೆ ಎಲ್ಲರೂ ನೋಡುತ್ತಿದ್ದೇವೆ, ಪ್ರಜ್ವಲ್ ಡ್ರೈವರ್ ನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ಅವನನ್ನು ಯಾವ ದೇಶದ ಪಂಚತಾರಾ ಇಟ್ಟಿದ್ದೇನೆ ಅಂತ ಉಪ ಮುಖ್ಯಮಂತ್ರಿ ಹೇಳಬೇಕಲ್ವಾ? ಎಂದು ಯತ್ನಾಳ್ ಹೇಳಿದರು.