ವಿದೇಶಗಳಲ್ಲಿ ಮಾಧ್ಯಮಗಳ ಮುಂದೆ ಯಾವುದನ್ನು ಮಾತಾಡಬೇಕು, ಯಾವುದನ್ನು ಮಾತಾಡಬಾರದು ಎಂಬ ಕನಿಷ್ಟ ಸೌಜನ್ಯವೂ ರಾಹುಲ್ ಗಾಂಧಿ ಅವರಿಗಿಲ್ಲ, ಚುನಾವಣಾ ಫಲಿತಾಂಶಗಳ ಬಗ್ಗೆ ಅವರಿಗೆ ಸಂಶಯಗಳಿದ್ದರೆ ಸಂಸತ್ತಿನಲ್ಲಿ ಮಾತಾಡಲಿ, ಮೊನ್ನೆಯಷ್ಟೇ ಸಂಸತ್ತಿನ ಅಧಿವೇಶನ ಮುಗಿದಿದೆ, ಸೆಷನ್ಸ್ ನಲ್ಲಿ ಅವರು ಮಾತಾಡಬಹುದಿತ್ತು ಎಂದು ವಿಜಯೇಂದ್ರ ಹೇಳಿದರು.