ಕೆಲ ತಿಂಗಳ ಹಿಂದೆ ಹಾಲಿ ಸಂಸದ ಸದಾನಂದ ಗೌಡ ಬಹಳ ಭಾರದ ಮನಸ್ಸಿನಿಂದ ಚುನಾವಣಾ ರಾಜಕೀಯದಿಂದ ನಿವೃತ್ತರಾಗುತ್ತಿರುವುದಾಗಿ ಘೋಷಣೆ ಮಾಡಿದ್ದರು. ಅವರ ಮನವೊಲಿಸಿ ಪುನಃ ಟಿಕೆಟ್ ನೀಡುವ ಚರ್ಚೆ ನಡೆದಿದೆಯೇ ಎಂದು ಕೇಳಿದ ಪ್ರಶ್ನೆಗೆ ಅಶೋಕ ಸ್ಪಷ್ಟವಾದ ಉತ್ತರ ನೀಡಲಿಲ್ಲ.