ಮೇಘಾಲಯಕ್ಕೆ ಹನಿಮೂನ್ಗೆಂದು ಕರೆದೊಯ್ದು ಪತ್ನಿಯೇ ಗಂಡನನ್ನು ಕೊಲೆ ಮಾಡಿಸಿರುವ ಪ್ರಕರಣದ ಪ್ರಮುಖ ಆರೋಪಿಗೆ ಇಂದೋರ್ ಏರ್ಪೋರ್ಟ್ನಲ್ಲಿ ಪ್ರಯಾಣಿಕರೊಬ್ಬರು ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದೆ. ಲಗೇಜ್ನೊಂದಿಗೆ ಕಾಯುತ್ತಿದ್ದ ಪ್ರಯಾಣಿಕನೊಬ್ಬ ಅವರು ನಡೆದುಕೊಂಡು ಹೋಗುವುದನ್ನು ನೋಡಿ, ಇದ್ದಕ್ಕಿದ್ದಂತೆ ಆರೋಪಿಗಳಲ್ಲಿ ಒಬ್ಬನಿಗೆ ಕಪಾಳಮೋಕ್ಷ ಮಾಡಿದ್ದಾರೆ. ರಾಜಾ ರಘುವಂಶಿ ಹಾಗೂ ಸೋನಮ್ ಕಳೆದ ತಿಂಗಳು ಮುದವೆಯಾಗಿದ್ದರು