ಸಿಟಿ ರವಿ, ಬಿಜೆಪಿ ನಾಯಕ

ಸುಳ್ಯದಲ್ಲಿ ಭಾಗೀರತಿ ಅನ್ನುವವರಿಗೆ ಟಿಕೆಟ್ ಸಿಕ್ಕಿತ್ತು, ಟಿಕೆಟ್ ಪಡೆಯುವಾಗ ಅವರ ಖಾತೆಯಲ್ಲಿ ಕೆಲವೇ ಸಾವಿರಗಳಷ್ಟು ಹಣವಿತ್ತು. ಮೋಸ ಮಾಡುವವರು ಗೊವಿಂದ ಬಾಬು ಪೂಜಾರಿಯಂಥ ಬಲಿ ಕಾ ಬಕ್ರಾಗಳಿಗಾಗಿ ಕಾಯುತ್ತಿರುತ್ತಾರೆ. ಅವರಂಥ ಅಮಾಯಕರು ಸುಲಭವಾಗಿ ಖೆಡ್ಡಾಗೆ ಬೀಳುತ್ತಾರೆ ಎಂದು ರವಿ ಹೇಳಿದರು.