ಕೈದಿಗಳ ನಡುವೆ ತಾರತಮ್ಯ ನಡೆಯುತ್ತಿದ್ದರೆ, ಕೆಲವು ಅಯ್ದ ಕೈದಿಗಳಿಗೆ ಉಳಿದವರಿಗಿಂತ ಭಿನ್ನ ಟ್ರೀಟ್ಮೆಂಟ್ ಸಿಗುತ್ತಿದ್ದರೆ ಅದಕ್ಕೆ ರಾಜ್ಯದ ಗೃಹ ಸಚಿವರು ಉತ್ತರ ನೀಡಬೇಕಾಗುತ್ತದೆ, ಜೈಲಿನ ಶಿಸ್ತು ಮತ್ತು ಶಿಷ್ಟಾಚಾರಕ್ಕೆ ಎಲ್ಲ ಕೈದಿಗಳು ಬದ್ಧರಾಗಿರಬೇಕು ಎಂದು ಯದುವೀರ್ ಕೃಷ್ಣದತ್ ಒಡೆಯರ್ ಹೇಳಿದರು.