ಶಿವಮೊಗ್ಗ ಬಿಜೆಪಿ ಸಂಸದ ಬಿವೈ ರಾಘವೇಂದ್ರ

ಚುನಾಯಿತ ಪ್ರತಿನಿಧಿಗಳು ಯಾವ ಪಕ್ಷದವರೇ ಆಗಿರಲಿ, ಶಿವಕುಮಾರ್ ಅವರನ್ನು ಭೇಟಿಯಾಗುವುದರಲ್ಲಿ ತಪ್ಪಿಲ್ಲ, ಅವರು ತಮ್ಮ ತಮ್ಮ ಕ್ಷೇತ್ರಗಳ ಅಭಿವೃದ್ಧಿ ವಿಷಯ ಚರ್ಚಿಸಲು ಶಿವಕುಮಾರ್ ಅವರನ್ನು ಭೇಟಿಯಾಗುತ್ತಾರೆ, ಅವರು ರಾಜ್ಯದ ಉಪ ಮುಖ್ಯಮಂತ್ರಿ ಅನ್ನೋದನ್ನು ಮರೆಯಬಾರದು ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದರು.