ಬಿಜೆಪಿ ಶಾಸಕ . ಎಸ್ ಟಿ ಸೋಮಶೇಖರ್

ರಾಜಕೀಯವಾಗಿ ಬೆಳೆಯಲು ತನಗೆ ಎಲ್ಲ ರೀತಿಯ ಮತ್ತು ಪ್ರತಿ ಹಂತದಲ್ಲಿ ಸಹಾಯ ಮಾಡಿದ್ದು ಶಿವಕುಮಾರ್, ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅವರು ಅದರ ಅಭಿವೃದ್ಧಿಗೆ ಪಣತೊಟ್ಟು ನಿಂತಿದ್ದಾರೆ, ನಗರದಲ್ಲಿ ವ್ಹೈಟ್ ಟಾಪಿಂಗ್ ಮತ್ತು ಪ್ರಮುಖ ರಸ್ತೆಗಳ ಡಾಂಬರೀಕರಣ ಕಾರ್ಯವನ್ನು ಕೈಗೆತ್ತಿಕೊಂಡಿದ್ದಾರೆ, ಬೆಂಗಳೂರು ಅಬಿವೃದ್ಧಿಗೆ ಸಿಎಂ 1ಲಕ್ಷ ಕೋಟಿ ರೂ ಬಿಡುಗಡೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಹೇಳಿದರು.