ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಕುಮಾರಸ್ವಾಮಿಗೆ ರೈತರ ಬಗ್ಗೆ ಕಾಳಜಿ ಇದ್ದಿದ್ದರೆ, ರೈತರಿಗಾಗಿ ಏನಾದರೂ ಮಾಡಿದ್ದರೆ ಪರಿಸ್ಥಿತಿಯ ಅರಿವು ಇರುತಿತ್ತು, ರೈತರಿಗೆ ಅವರೇನೂ ಮಾಡಿಲ್ಲ ಎಂದು ಶಿವಕುಮಾರ್ ಹೇಳಿದರು. ಸರ್ಕಾರ ಲೂಟಿ ಮಾಡುತ್ತಿದೆ ಅಂತ ಅವರಿಗೆ ಅನಿಸಿದ್ದರೆ ಮೇಲೆ ದೆಹಲಿಯಲ್ಲಿ ಅವರ ಸರ್ಕಾರವೇ ಇದೆಯಲ್ಲ ತನಿಖೆ ಮಾಡಿಸಲಿ ಎಂದು ಅವರು ವ್ಯಂಗ್ಯವಾಗಿ ಹೇಳಿದರು.