ಮಳೆಗಾಗಿ KRS ಡ್ಯಾಂ ಮುಂಭಾಗ ವಿಶೇಷ ಪೂಜೆ

ಮಳೆಗಾಗಿ ಕೆಆರ್​ಎಸ್​ ಡ್ಯಾಂ ಮುಂಭಾಗ ವಿಶೇಷ ಪೂಜೆ.. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್ ಡ್ಯಾಂ.. ಪೂಜೆಯಲ್ಲಿ ಭಾಗಿಯಾದ ಶಾಸಕ ರಮೇಶ್​ ಬಂಡಿಸಿದ್ದೇಗೌಡ.. ಡಾ.ಭಾನುಪ್ರಕಾಶ ಶರ್ಮಾ ನೇತೃತ್ವದಲ್ಲಿ ನಡೆಯುತ್ತಿರುವ ಪೂಜೆ..