ಚುನಾವಣಾ ಸಂದರ್ಭದಲ್ಲಿ ಪ್ರಜ್ವಲ್ ಫಾರಂ ನಂ 26 ರಲ್ಲಿ ತಪ್ಪು ಮಾಹಿತಿ ನೀಡಿದ್ದರು ಮತ್ತ್ತು ನ್ಯಾಯಾಲಯದಲ್ಲಿ ಅದು ಸಾಬೀತಾಗಿದೆ, ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ ಮತ್ತು ಸಂತೋಷ ಕೂಡ ಆಗುತ್ತಿದೆ ಎಂದು ಹೇಳಿದರು. ಹೈಕೋರ್ಟ್ ತೀರ್ಪು ಎಲ್ಲ ರಾಜಕೀಯ ಧುರೀಣರಿಗೆ ಪಾಠವಾಗಬೇಕು. 2019 ಲೋಕ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಂಜು ಈಗ ಅರಕಲಗೂಡು ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದರೆ!