ಅವರ ಮನೆಗಳಿಗೆ ಹೋಗಿ ಅವರ ಪಾದಗಳಿಗೆ ನಮಸ್ಕರಿಸುವ ಜರೂರತ್ತು ಏನಿದೆ? ಇಲ್ಲಿಯ ಜನ ತಮ್ಮ ಹೊಲಗಳಲ್ಲಿ ಕಬ್ಬು ಬೆಳೆಯುತ್ತಾರೆಯೇ ಹೊರತು ಜಾರಕಿಹೊಳಿ ಅವರಿಗೆ ಸೇರಿದ ಹೊಲಗಳಲ್ಲಿ ಅಲ್ಲ, ಕಷ್ಟಪಟ್ಟು ದುಡಿಯುವ ರೈತರು ಸಾಹುಕಾರರ ಕಾಲಿಗೆ ಬೀಳುವ ಅವಶ್ಯಕತೆ ಏನಿದೆ ಎಂದು ಕೇಳಿದರು.