ಅಥಣಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್

ಅವರ ಮನೆಗಳಿಗೆ ಹೋಗಿ ಅವರ ಪಾದಗಳಿಗೆ ನಮಸ್ಕರಿಸುವ ಜರೂರತ್ತು ಏನಿದೆ? ಇಲ್ಲಿಯ ಜನ ತಮ್ಮ ಹೊಲಗಳಲ್ಲಿ ಕಬ್ಬು ಬೆಳೆಯುತ್ತಾರೆಯೇ ಹೊರತು ಜಾರಕಿಹೊಳಿ ಅವರಿಗೆ ಸೇರಿದ ಹೊಲಗಳಲ್ಲಿ ಅಲ್ಲ, ಕಷ್ಟಪಟ್ಟು ದುಡಿಯುವ ರೈತರು ಸಾಹುಕಾರರ ಕಾಲಿಗೆ ಬೀಳುವ ಅವಶ್ಯಕತೆ ಏನಿದೆ ಎಂದು ಕೇಳಿದರು.