ಸಿಗಂದೂರು ಚೌಡೇಶ್ವರಿ ಸೇತುವೆ ಉದ್ಘಾಟನೆಯಾಗಿರುವ ಹಿನ್ನೆಲೆ ಸಿಗಂದೂರುಗೆ ಬಸ್ಗಳ ಸಂಖ್ಯೆ ಹೆಚ್ಚಿಸಲಾಗಿದೆ ಮತ್ತು ದೇವಸ್ಥಾನ ತೆರೆದಿಡುವ ಸಮಯವನ್ನು 6 ಗಂಟೆಯಿಂದ 9 ಗಂಟೆವರೆಗೆ ವಿಸ್ತರಿಸಲಾಗಿದೆ. ಮೊದಲಾದರೆ ಬೇರೆ ಬೇರೆ ಊರುಗಳಿಂದ ಬರುತ್ತಿದ್ದ ಭಕ್ತಾದಿಗಳಿಗೆ ದೇವಿಯ ಮಹಾಮಂಗಳಾರತಿಯಲ್ಲಿ ಪಾಲ್ಗೊಳ್ಳುವುದು ಸಾಧ್ಯವಾಗುತ್ತಿರಲಿಲ್ಲ, ಇದನ್ನು ನಿರ್ಮಿಸಿದ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು ಎಂದು ಭಕ್ತರು ಹೇಳುತ್ತಾರೆ.