ಬೆನ್ನು ನೋವಿಗೆ ಚಿಕಿತ್ಸೆ ಪಡೆಯುವ ಸಲುವಾಗಿ ದರ್ಶನ್ ಅವರಿಗೆ ಜಾಮೀನು ನೀಡಲಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈ ಬಗ್ಗೆ ಸುಮಲತಾ ಅಂಬರೀಷ್ ಅವರು ಮಾತನಾಡಿದ್ದಾರೆ. ದರ್ಶನ್ ಅವರ ಆರೋಗ್ಯದ ಬಗ್ಗೆ ಸುಮಲತಾ ಅಪ್ಡೇಟ್ ನೀಡಿದ್ದಾರೆ. ದರ್ಶನ್ಗೆ ಸರ್ಜರಿ ಇಷ್ಟ ಇಲ್ಲ ಎಂಬ ವಿಷಯವನ್ನು ಅವರು ಬಹಿರಂಗಪಡಿಸಿದ್ದಾರೆ.