ಗಾಂಧಿ ಜಯಂತಿ ಪ್ರಯುಕ್ತ ಬಿಜೆಪಿ ನಾಯಕರು ಬುಧವಾರ ಬೆಂಗಳೂರಿನಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಇತರ ನಾಯಕರು ಪೊರಕೆ ಹಿಡಿದು ಕಸ ಗುಡಿಸಿದರು. ವಿಡಿಯೋ ಇಲ್ಲಿದೆ.