ಶಾಸಕರಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಬಹಳಷ್ಟಿದ್ದಾರೆ, ನಿಗಮ-ಮಂಡಳಿಗಳ ಆದ್ಯಕ್ಷ ಸ್ಥಾನವಾದರೂ ಸಿಕ್ಕೀತು ಅಂತ ಕಾಯುತ್ತಿದ್ದಾರೆ. ಆದರೆ ನೇಮಕಾತಿಗಳು ಇದುವರೆಗೆ ಆಗಿಲ್ಲ, ರಾಜಣ್ಣ ಇದರ ಬಗ್ಗೆ ಯಾಕೆ ಮಾತಾಡೋದಿಲ್ಲ ಅಂತ ಬಾಲಕೃಷ್ಣ ಪ್ರಶ್ನಿಸಿದರು. ಡಿಸಿಎಂಗಳಿಗೆ ಕಿರೀಟವೇನೂ ಸಿಗದು ಅವರು ಸಹ ಮಂತ್ರಿಗಳಂತೆಯೇ ಎಂದು ಅವರು ಹೇಳಿದರು.