ವಿರೂಪಗೊಂಡಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ

ಪ್ರತಿಮೆಗಳನ್ನು ಪ್ರತಿಷ್ಠಾಪಿಸುವ ಹಿಂದೆ ಒಂದು ಉದ್ದೇಶವಿರುತ್ತದೆ. ಮಹಾತ್ಮಾ ಗಾಂಧಿ, ಡಾ ಬಿಅರ್ ಅಂಬೇಡ್ಕರ್, ಸರ್ದಾರ್ ವಲ್ಲಭ್ ಭಾಯಿ ಪಟೇಲ್ ಮತ್ತು ಇನ್ನೂ ಹಲವಾರು ನಾಯಕರು ಪ್ರತಿಮೆಗಳನ್ನು ನಾವು ನೋಡುತ್ತೇವೆ. ಆದರೆ, ವಿಕೃತ ಮನಸ್ಥಿತಿಯವರಿಗೆ ಪುತ್ಥಳಿಗಳನ್ನು ವಿರೂಪಗೊಳಿಸಿದರೆ ಅದ್ಯಾವ ಆನಂದ ಸಿಗುತ್ತದೆಯೋ?