ಹಿರಿಯ ಬಿಜೆಪಿ ನಾಯಕ ವಿ ಸೋಮಣ್ಣ

ಶಿವಕುಮಾರ್ ಅವರಿಗೆ ಕಿವಿಮಾತನ್ನು ಹೇಳಿದ ಸೋಮಣ್ಣ, ಮುಖ್ಯಮಂತ್ರಿಯಾಗುವ ಅಸೆಗಾಗಿ ದುಡುಕುವುದು ಬೇಡ, ಆತುರದಲ್ಲಿ ನಿರ್ಣಯಗಳನ್ನು ತೆಗೆದುಕೊಂಡರೆ ಉಲ್ಟಾ ಹೊಡೆಯುವ ಸಾಧ್ಯತೆಗಳಿರುತ್ತವೆ, ಅವರು ಎಲ್ಲ ಕುರ್ಚಿಗಳ ಮೇಲೆ ಕೂತಾಗಿದೆ, ಒಂದು ಮಾತ್ರ ಬಾಕಿಯಿದೆ, ಅವರು ಸಿಎಂ ಆಗಲಿ ಅಂತ ನಾನೂ ಅಂದುಕೊಂಡಿದ್ದೆ ಅದರೆ ಅದನ್ನು ಪಡೆಯಲು ದುಡುಕುವುದು ಬೇಡ ಎಂದರು.