ಮೈ ಮೇಲೆ ಮಲ ಸುರಿದುಕೊಂಡ ಪೌರ ಕಾರ್ಮಿಕರು

ಬಾಕಿ ವೇತನಕ್ಕಾಗಿ ಪೌರ ಕಾರ್ಮಿಕ ಮೈ ಮೇಲೆ ಮಲ ಸುರಿದುಕೊಂಡ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ‌ ಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಪೌರ ಕಾರ್ಮಿಕರಿಗೆ ಕಳೆದ 15 ತಿಂಗಳ ವೇತನವನ್ನು ನೀಡದೇ ಸತಾಯಿಸುತ್ತಿದ್ದ ಆರೋಪ ಕೇಳಿಬಂದಿದೆ.