ಎಸ್ ಎಸ್ ಮಲ್ಲಿಕಾರ್ಜುನ,, ಸಚಿವ

ಅಸಲಿಗೆ ರೇಣುಕಾಚಾರ್ಯ ಕಾಂಗ್ರೆಸ್ ಸೇರ್ತೀನಿ ಅಂತ ಎಲ್ಲೂ ಹೇಳಿಲ್ಲ, ಮನೆಗೆ ಬಂದು ಚಹಾ ಸೇವಿಸಿ ಹೋದವರಿಗೆಲ್ಲ ಪಕ್ಷ ಸೇರುತ್ತಾರೆಂದರೆ ಹೇಗೆ ಅಂತ ಅವರು ಕೇಳಿದರು. ಮುಂದುವರಿದು ಮಾತಾಡಿದ ಮಲ್ಲಿಕಾರ್ಜುನ, ಕಾಂಗ್ರೆಸ್ ಪಕ್ಷಕ್ಕೆ ಲೋಕ ಸಭೆ ಚುನಾವಣೆ ಗೆಲ್ಲಲೇಬೇಕಿದೆ. ಹಾಗಾಗಿ ಬಿಜೆಪಿಯಿಂದ ಬರೋರಿಗೆಲ್ಲ ಸ್ವಾಗತ ಎಂದು ಹೇಳಿದರು.