ಎಂಟಿಬಿ ನಾಗರಾಜ್ ಸುದ್ದಿಗೋಷ್ಟಿ

ಟಿಕೆಟ್ ತಪ್ಪಲು ಯಡಿಯೂರಪ್ಪ, ವಿಜಯೇಂದ್ರ ಅಥವಾ ಬೇರೆ ಯಾರೂ ಕಾರಣರಲ್ಲ, ಅದು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಸದೀಯ ಮಂಡಳಿಯ ನಿರ್ಧಾರ, ಹಾಗಾಗಿ ದುಡುಕಿ ಯಾವುದೇ ನಿರ್ಧಾರ ತಗೋಬೇಡಿ ಅಂತ ತಾನು ಫೋನ್ ಮಾಡಿ ಹೇಳಿದರೂ, ಇಲ್ಲ ನಾನು ತೀರ್ಮಾನ ತಗೊಂಡಾಗಿದೆ ಎಂದಿದ್ದರು ಎಂದು ನಾಗರಾಜ್ ಹೇಳಿದರು.